'ಸರಕಾರಿ ನೌಕರ'ರು ಅವಶ್ಯವಾಗಿ ತಿಳಿಯಬೇಕಾದ 'ಬಹುಮುಖ್ಯ' ವಿಚಾರಗಳು ಸರ್ಕಾರಿ ನೌಕರ GPF , KGID , LIC , FBF , KGIS , DCRG , Family pension, ಅಲ್ಲದೆ SB a/c , ಮತ್ತು FD a/c ಇತ್ಯಾದಿಗಳಿಗೆ ಎಲ್ಲದಕ್ಕೂ ನಾಮನಿರ್ದೇಶನ( Nomi... suddimarga order
BREAKING : ಸೆ.28ಕ್ಕೆ ನಡೆಯಬೇಕಿದ್ದ SSLC ಪೂರಕ ಪರೀಕ್ಷೆ ಮುಂದೂಡಿಕೆ ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಮಸೂಧೆಗಳನ್ನು ವಿರೋಧಿಸಿ, ಸೆಪ್ಟೆಂಬರ್ 28ಕ್ಕೆ ವಿವಿಧ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಸೆ... suddimarga ಶಿಕ್ಷಣ ಸುದ್ದಿ
Mysuru Dasara 2020: ದಸರೆಗೆ ಆನೆಗಳ ಆಯ್ಕೆ ಅಂತಿಮ; ಅಕ್ಟೋಬರ್ 2ಕ್ಕೆ ಅರಮನೆ ಅಂಗಳ ಸೇರಲಿರುವ 5 ಆನೆಗಳು ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2020ರ ಜಂಬೂಸವಾರಿಗೆ 5 ಆನೆಗಳ ಆಯ್ಕೆ ಅಂತಿಮವಾಗಿದೆ. ಮೈಸೂರು ಅರಣ್ಯ ಇಲಾಖೆ ಸಿಬ್ಬಂದಿ ಕಳುಹಿಸಿದ್ದ ಆನೆಗಳ ಹೆಸರನ್ನೇ ಕೇಂದ್... suddimarga ತಾಜಾ ಸುದ್ದಿ
`SSLC' ಪೂರಕ ಪರೀಕ್ಷೆ : ಇಲ್ಲಿದೆ ನೋಡಿ ಸಂಪೂರ್ಣ ವೇಳಾಪಟ್ಟಿ ಬೆಂಗಳೂರು : ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೆ ಅವ್ಯವಹಾರ ನಡೆಯದಂತೆ ಮತ್ತು ಶಾಂತಿ ಪಾಲನೆ ಹಾಗೂ ಕಾನ... suddimarga ಶಿಕ್ಷಣ ಸುದ್ದಿ
ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : ರೈಲ್ವೆಯಲ್ಲಿ 1000 ಅಪ್ರೆಂಟಿಸ್ ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಸೆ. 25 ಕೊನೆ ದಿನ ಚನ್ನೈ : ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್ಸೈಟ್ icf.indianrailways.gov.in ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂ... suddimarga ಉದ್ಯೋಗ
ಅಂಗನವಾಡಿಯಲ್ಲೇ ಎಲ್ಕೆಜಿ, ಯುಕೆಜಿ ನಡೆಸಿ ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್... suddimarga ಶಿಕ್ಷಣ ಸುದ್ದಿ
Schools Reopening: ದೇಶದಲ್ಲಿ ಯಾವೆಲ್ಲಾ ರಾಜ್ಯಗಳಲ್ಲಿ ಶಾಲಾ ಕಾಲೇಜುಗಳು ಆರಂಭಗೊಂಡಿದೆ ಗೊತ್ತಾ ? ದೇಶದೆಲ್ಲೆಡೆ ಕರೋನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಆರು ತಿಂಗಳ ಕಾಲ ಮುಚ್ಚಲ್ಪಟ್ಟ ಶಾಲಾ ಕಾಲೇಜುಗಳು ಇಂದಿನಿಂದ ಭಾಗಶಃ ಪುನರಾರಂಭಿಸಿವೆ. ಸೆಪ್ಟೆಂಬರ್ 21 ರಿಂದ ಶಾ... suddimarga ಶಿಕ್ಷಣ ಸುದ್ದಿ
ನೌಕರರಿಗೆ ಇಲ್ಲಿದೆ ಸಂತಸದ ಸುದ್ದಿ, ಒಂದು ವರ್ಷ ಸೇವೆ ಸಲ್ಲಿಸಿದವರಿಗೂ ಕೂಡ ಸಿಗಲಿದೆ Gratuity ಲಾಭ ! ನವದೆಹಲಿ: ಸಂಸತ್ತಿನ ಮಾನ್ಸೂನ್ ಅಧಿವೇಶನ (Mansoon Session) ದಲ್ಲಿ ಕೇಂದ್ರ ಸರ್ಕಾರವು ಕಾರ್ಮಿಕ ಸುಧಾರಣೆಗೆ (Labour Reforms) ಸಂಬಂಧಿಸಿದ ಮೂರು ಮಸೂದೆಗಳನ್ನ... suddimarga ತಾಜಾ ಸುದ್ದಿ
ಶಾಲೆ ಆರಂಭಕ್ಕೆ ಸರ್ಕಾರ ಮತ್ತೆ ಬ್ರೇಕ್: ದಿನಾಂಕ ಮುಂದೂಡಿಕೆ ಬೆಂಗಳೂರು (ಸೆ.21): ಕೇಂದ್ರ ಸರ್ಕಾರವು ಅನ್ಲಾಕ್ 4.0 ಮಾರ್ಗಸೂಚಿಯಲ್ಲಿ ವಿದ್ಯಾರ್ಥಿಗಳು ಶಾಲಾ- ಕಾಲೇಜಿಗೆ ತೆರಳಿ ಶಿಕ್ಷಕರಿಂದ ಮಾರ್ಗದರ್ಶನ ಪಡೆಯಲು ಅವಕಾಶ ನೀಡ... suddimarga ಶಿಕ್ಷಣ ಸುದ್ದಿ
ಸೆಪ್ಟೆಂಬರ್ 25ರಂದು ಭಾರತ್ ಬಂದ್ಗೆ ಕರೆ, ಕರ್ನಾಟಕ ಬಂದ್? ಬೆಂಗಳೂರು: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಖಿಲ ಭಾರತ ಕಿಸಾನ್ ಸಮಿತಿ ವತಿಯಿಂದ ಭಾರತ್ ಬಂದ್ಗೆ ಕರೆ ನೀಡಲಾಗಿದೆ. ಸೆಪ್ಟೆಂಬರ್ 25ರಂದು ಭಾರತ್ ಬಂ... suddimarga ತಾಜಾ ಸುದ್ದಿ
KIMS Bangalore Recruitment 2020: 18 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಕೆಂಪೇಗೌಡ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ 18 ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಇತರೆ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ... suddimarga ಉದ್ಯೋಗ
Karnataka PGCET 2020 Date: ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ರಿಲೀಸ್..ಅರ್ಜಿ ಸಲ್ಲಿಕೆ ಸೆ.21ರ ವರೆಗೆ ವಿಸ್ತರಣೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಿಜಿಸಿಇಟಿ-2020 ಪರಿಷ್ಕರಿಸಿದ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಪರೀಕ್ಷೆಗೆ ಆನ್ಲೈನ್ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಿದೆ. 202... suddimarga ಶಿಕ್ಷಣ ಸುದ್ದಿ
Karnataka DCET 2020: ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ರಿಲೀಸ್.. ಅರ್ಜಿ ಸಲ್ಲಿಕೆ ಸೆ.21ರ ವರೆಗೆ ವಿಸ್ತರಣೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಸಿಇಟಿ-2020 ಪರಿಷ್ಕರಿಸಿದ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಪರೀಕ್ಷೆಗೆ ಆನ್ಲೈನ್ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಿದೆ. 202... suddimarga ಶಿಕ್ಷಣ ಸುದ್ದಿ
1-8ನೇ ತರಗತಿ ವಿದ್ಯಾರ್ಥಿಗಳಿಗೆ ಲೋಕಲ್ ಚಾನೆಲ್ ಮೂಲಕ ಕ್ಲಾಸ್ ಬೆಂಗಳೂರು (ಸೆ.17): ಒಂದರಿಂದ ಎಂಟನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಲೋಕಲ್ ಕೇಬಲ್ ಟಿವಿ ಚಾನೆಲ್ಗಳ ಮೂಲಕ ತರಗತಿಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು... suddimarga ಶಿಕ್ಷಣ ಸುದ್ದಿ
World Ozone Day 2020: ವಿಶ್ವ ಓಜೋನ್ ದಿನದ ಥೀಮ್ ಮತ್ತು ಮಹತ್ವ ಏನು ಗೊತ್ತಾ? ಪ್ರತಿ ವರ್ಷ ಸೆಪ್ಟೆಂಬರ್ 16 ರಂದು ವಿಶ್ವ ಓಜೋನ್ ದಿನವನ್ನು ಆಚರಿಸಲಾಗುತ್ತದೆ. ಓಜೋನ್ ಪದರದ ಸವಕಳಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅದನ್ನು ಸಂರಕ್ಷಿಸಲು ... suddimarga ಶಿಕ್ಷಣ ಸುದ್ದಿ
ಪ್ಲಾಸ್ಟಿಕ್ ತಿನ್ನುವ ಹುಳು ಪತ್ತೆ: ಕರ್ನಾಟಕ ವಿ.ವಿ ತಂತ್ರಜ್ಞಾನ ವಿಭಾಗದ ಸಂಶೋಧನೆ ಧಾರವಾಡ: ಕರಗದ ಪ್ಲಾಸ್ಟಿಕ್ ತಿಂದು, ಮಣ್ಣಿನಲ್ಲಿ ಸುಲಭವಾಗಿ ಕರಗಬಲ್ಲ ವಸ್ತುವನ್ನಾಗಿ ಪರಿವರ್ತಿಸುವ ಹುಳುವನ್ನು ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯದ ಜೈವಿಕ ತಂತ್ರಜ... suddimarga ತಾಜಾ ಸುದ್ದಿ
ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಲೋಕೋಪಯೋಗಿ ಇಲಾಖೆಯಲ್ಲಿನ 523 ಗ್ರೂಪ್ ಸಿ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನ ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕ ಸೇವಾ ಆಯೋಗ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಲೋಕೋಪಯೋಗಿ ಇಲಾಖೆಯಲ್ಲಿನ 523 ಗ್ರೂಪ್ ಸಿ ವೃಂದದ ತಾಂತ್ರಿ... suddimarga ಉದ್ಯೋಗ
ಶಿಕ್ಷಕರಿಗೆ ಸ್ಥಳ ಆಯ್ಕೆ ಕೌನ್ಸೆಲಿಂಗ್ ಇಂದು ತುಮಕೂರು: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಿಂದ ಸಹಶಿಕ್ಷಕರು ಗ್ರೇಡ್-2 ವೃಂದಕ್ಕೆ ಬಡ್ತಿ ನೀಡುವ ಸಂಬಂಧ ಸ್ಥಳ ಆಯ್ಕೆ ಕೌನ್ಸೆಲಿಂಗ್ ಸೋಮವಾರ (ಸೆ.14) ಮಧ್... suddimarga ಶಿಕ್ಷಣ ಸುದ್ದಿ
BREAKING: UGC NET ಪರೀಕ್ಷೆ ಮುಂದೂಡಿಕೆ: ಸೆ.24 ಪರೀಕ್ಷೆ ನಿಗದಿ..! ಡಿಜಿಟಲ್ ಡೆಸ್ಕ್; ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ-ನೆಟ್ ಪರೀಕ್ಷೆಯನ್ನು ಮುಂದೂಡುವುದಾಗಿ ಪ್ರಕಟಿಸಿದ್ದು, ಸೆಪ್ಟೆಂಬರ್ 16 ಮತ್ತು 23ರ ನಡುವೆ ನಡೆಯಬೇಕಿದ್ದ ... suddimarga ಶಿಕ್ಷಣ ಸುದ್ದಿ
BIG NEWS : ಸೆ. 21 ರಿಂದ ಶಾಲೆ-ಕಾಲೇಜುಗಳು ಆರಂಭ! ನವದೆಹಲಿ : ಬೆಂಗಳೂರು : ಕೊರೊನಾ ಆತಂಕದ ನಡುವೆಯೂ ಸೆ. 21 ರಿಂದ ಶಾಲಾ-ಕಾಲೇಜುಗಳ ಆರಂಭಕ್ಕೆ ಸಿದ್ಧತೆ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಅನುಮತಿ ಮೇಲೆ ಶಾಲಾ-ಕಾಲೇಜು... suddimarga ಶಿಕ್ಷಣ ಸುದ್ದಿ
ಶುಭ ಸುದ್ದಿ: ನಿರುದ್ಯೋಗ ಭತ್ಯೆ ಪಾವತಿಗೆ ಗ್ರೀನ್ ಸಿಗ್ನಲ್ ಕೊರೊನಾ ಲಾಕ್ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ನೌಕರರಿಗೆ ನೌಕರರ ರಾಜ್ಯ ವಿಮಾ ನಿಗಮ ಮೂರು ತಿಂಗಳ ಸರಾಸರಿ ವೇತನದ ಶೇಕಡ 50ರಷ್ಟು ನಿರುದ್ಯೋಗ ಲಾಭವಾಗಿ ಪಾವತಿಸುವ ಕುರಿ... suddimarga ತಾಜಾ ಸುದ್ದಿ
Fact Check : ಸೆ.25ರಿಂದ 'ದೇಶಾದ್ಯಂತ ಮತ್ತೆ ಲಾಕ್ ಡೌನ್'.? : ಇಲ್ಲಿದೆ ಅಸಲಿ ಸತ್ಯ ಕೆಎನ್ಎನ್ ಡಿಜಿಟಲ್ ಡೆಸ್ಕ್ : ಅನ್ ಲಾಕ್ ಮಾರ್ಗಸೂಚಿ ಸೆಪ್ಟೆಂಬರ್ 25ರವರೆಗೆ ಜಾರಿಯಲ್ಲಿದೆ. ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕಾರಣದಿಂದಾಗಿ... suddimarga ತಾಜಾ ಸುದ್ದಿ
ರಾಜ್ಯ ಸರ್ಕಾರದಿಂದ ಪಿಂಚಣಿದಾರರಿಗೆ ಸಿಹಿ ಸುದ್ದಿ: ಸದ್ಯದಲ್ಲೇ ಸಿಗಲಿದೆ ಐದು ತಿಂಗಳಿಂದ ನಿಂತಿದ್ದ ವೃದ್ಧಾಪ್ಯ ವೇತನದ ಹಣ ಡಿಜಿಟಲ್ಡೆಸ್ಕ್: ಇನ್ಮುಂದೆ ಆಧಾರ್ ಕಾರ್ಡಿನಲ್ಲಿ 60 ವರ್ಷ ತುಂಬಿದೆ ಎಂದು ನಮೂದಾಗುತ್ತಿದ್ದಂತೆಯೇ ನೇರವಾಗಿ ಕಂದಾಯ ಇಲಾಖೆಯ ಅರ್ಹ ಫಲಾನುಭವಿಗಳಿಗೆ ವೃದ್ಧಾಪ್ಯ ವೇತ... suddimarga ತಾಜಾ ಸುದ್ದಿ
'ಬ್ಯಾಂಕ್ ಗ್ರಾಹಕ'ರಿಗೆ ಭರ್ಜರಿ ಗುಡ್ ನ್ಯೂಸ್ : `EMI' ಕಟ್ಟೋದಕ್ಕೆ ಮತ್ತೆ 'ಒಂದು ತಿಂಗಳು ವಿನಾಯ್ತಿ' ನವದೆಹಲಿ : ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬ್ಯಾಂಕ್ ಗ್ರಾಹಕರು ಇಎಂಐ ಪಾವತಿಸಲು ಮೂರು ತಿಂಗಳ ವಿನಾಯ್ತಿ ನೀಡಿತ್ತು... suddimarga ತಾಜಾ ಸುದ್ದಿ
ಬಿಗ್ ನ್ಯೂಸ್: ಶಾಲೆಗಳ ಭಾಗಶಃ ಪುನಾರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ ಧಾರವಾಡ: ರಾಜ್ಯದಲ್ಲಿ ಭಾಗಶಃ ಶಾಲೆ ಪುನಾರಂಭಕ್ಕೆ ಶೀಘ್ರವೇ ಮಾರ್ಗಸೂಚಿ ಹೊರಡಿಸಲಾಗುವುದು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಈ ಬಗ... suddimarga ಶಿಕ್ಷಣ ಸುದ್ದಿ
ಗಮನಿಸಿ : ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ ಬೆಂಗಳೂರು : ಕಾನ್ ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ ಇಲ್ಲಿದೆ. ಸೆ.20 ರಂದು ಕಾನ್ ಸ್ಟೇಬಲ್ ಹುದ್ದೆಗೆ ನಗರದಲ್ಲಿ ಲಿಖ... suddimarga ಉದ್ಯೋಗ
ಪ್ರಾಥಮಿಕ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ರಾಮನಗರ, (ಸೆ.12): ಕೊರೋನಾ ಕಾರಣದಿಂದ ವಿದ್ಯಾಗಮ ಯೋಜನೆಯಡಿ ಮನೆ ಪಾಠ ಕಲಿಯುತ್ತಿರುವ ಮಕ್ಕಳಿಗೆ ಹಾಲಿನ ಪುಡಿ ನೀಡುವ ಚಿಂತನೆ ನಡೆದಿದೆ ಎಂದು ಸಹಕಾರ ಸಚಿವ ಎಸ್.ಟಿ... suddimarga ಶಿಕ್ಷಣ ಸುದ್ದಿ
ಸುರಕ್ಷಿತ ನೀಟ್ ಪರೀಕ್ಷೆಗೆ ಮಾರ್ಗಸೂಚಿ: ಇದೇ 13ರಂದು ದೇಶಾದ್ಯಂತ ಪರೀಕ್ಷೆ ನವದೆಹಲಿ: ನೀಟ್ ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯವು ಪರೀಕ್ಷೆಗೆ ... suddimarga ಶಿಕ್ಷಣ ಸುದ್ದಿ
KSRTC ಉಚಿತ ಪಾಸ್ ಪಡೆಯುವವರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳಲ್ಲಿ ಉಚಿತ ಹಾಗೂ ರಿಯಾಯಿತಿ ದರದ ಪಾಸ್ ಪಡೆದು ಪ್ರಯಾಣಿಸುವವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಈ ಪಾಸ್ ಪಡೆಯ... suddimarga ಶಿಕ್ಷಣ ಸುದ್ದಿ
ಸೆ. 14ರಿಂದ ಗುಲ್ಬರ್ಗ ವಿಶ್ವವಿದ್ಯಾಲಯದ ಪದವಿ ಪರೀಕ್ಷೆ ಕಲಬುರಗಿ(ಸೆ.09): ಗುಲ್ಬರ್ಗ ವಿಶ್ವವಿದ್ಯಾಲಯದ ಪದವಿ ಪರೀಕ್ಷೆ ಸೆ.14ರಿಂದ ನಡೆಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವಿ.ವಿ. ಮೌಲ... suddimarga ಶಿಕ್ಷಣ ಸುದ್ದಿ
ಐಪಿಎಲ್ 2020: ಕೊನೆಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ತೆರಬೇತಿಗೆ ಸೇರ್ಪಡೆಗೊಂಡ ಸ್ಟಾರ್ ವೇಗಿ! ಹೊಸದಿಲ್ಲಿ: ಹದಿಮೂರನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭವಾಗುವ ಒಂದು ತಿಂಗಳಿಗೂ ಮೊದಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಹಿನ್ನಡೆಯಾಗಿತ್ತು. ಇಬ್ಬರು ಆಟಗಾರರು ಸೇ... suddimarga ಕ್ರೀಡೆ
ಬಿಗ್ ನ್ಯೂಸ್ : ರಾಜ್ಯ 'ಸರ್ಕಾರಿ ನೌಕರ'ರಿಗೆ ಭರ್ಜರಿ ಗುಡ್ ನ್ಯೂಸ್ ಬೆಂಗಳೂರು : ಸರ್ಕಾರಿ ಹುದ್ದೆಯಲ್ಲಿದ್ದು, ಮತ್ತೊಂದು ಸರ್ಕಾರಿ ಹುದ್ದೆಗಾಗಿ ಅರ್ಜಿ ಸಲ್ಲಿಸಲು ತಾವು ಕರ್ತವ್ಯ ನಿರ್ವಹಿಸುತ್ತಿರುವ ಇಲಾಖೆಯಿಂದ ನೋ ಅಬ್ಜೆಕ್ಷನ್ ಪ್ರಮಾಣ ... Suddi G ಶಿಕ್ಷಣ ಸುದ್ದಿ
'ಸರ್ಕಾರಿ ನೌಕರ'ರೇ ಗಮನಿಸಿ : ಇನ್ಮುಂದೆ ಬೇರೆ ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲೇ NOC ಪಡೆಯುವ ಅಗತ್ಯವಿಲ್ಲ ಬೆಂಗಳೂರು : ಸರ್ಕಾರಿ ಹುದ್ದೆಯಲ್ಲಿದ್ದು, ಮತ್ತೊಂದು ಸರ್ಕಾರಿ ಹುದ್ದೆಗಾಗಿ ಅರ್ಜಿ ಸಲ್ಲಿಸಲು ತಾವು ಕರ್ತವ್ಯ ನಿರ್ವಹಿಸುತ್ತಿರುವ ಇಲಾಖೆಯಿಂದ ನೋ ಅಬ್ಜೆಕ್ಷನ್ ಪ್ರಮಾ... suddimarga ಶಿಕ್ಷಣ ಸುದ್ದಿ
ಕೇಂದ್ರ ಸರ್ಕಾರದ ಸಮ್ಮತಿ ನಂತರ ಶಾಲೆ ಆರಂಭ : ಸುರೇಶ್ ಕುಮಾರ್ ಮಾಗಡಿ, ಸೆ.5- ಕೇಂದ್ರ ಸರ್ಕಾರದ ಹಸಿರು ನಿಶಾನೆ ಬಂದ ಕೂಡಲೆ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು. ... Suddi G ಶಿಕ್ಷಣ ಸುದ್ದಿ