ಮೇಷ ರಾಶಿ
ಜೀವನ ನಿಂತ ನೀರಾಗಿದೆ ಏನೇ ಮಾಡಿದರೂ ನೆಮ್ಮದಿ ಇಲ್ಲ ಎಂಬ ಭಾವನೆ ತೊರೆದು ಮುನ್ನುಗ್ಗಿ. ಧೈರ್ಯಶಾಲಿಗೆ ಭಗವಂತನೂ ಸಹಾಯ ಮಾಡುವನು. ವಿವಿಧ ಮೂಲಗಳಿಂದ ಹಣ ಹರಿದು ಬರುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ 5 ದಿನದಲ್ಲಿ ಶಾಶ್ವತವಾದ ಪರಿಹಾರ. ಶ್ರೀ ತೇಜಸ್ವಿ ನಾರಾಯಣಭಟ್ call/ WhatsApp PH:- 9945665025
ವೃಷಭ ರಾಶಿ
ಎದುರಾಳಿಗಳು ವೃಥಾ ವಾದ ಮಾಡಿ ನಿಮ್ಮ ದಿಕ್ಕನ್ನು ತಪ್ಪಿಸುವ ಸಾಧ್ಯತೆ ಇದೆ. ಆದರೆ ಆತ್ಮವಿಶ್ವಾಸದಿಂದ ನೀವು ಅಂದುಕೊಂಡ ಕಾರ್ಯವನ್ನು ಯಶಸ್ವಿಯಾಗಿ ಪೂರೈಸುವಿರಿ. ಕೀಳರಿಮೆ ಬಿಟ್ಟು ಎಲ್ಲರೊಂದಿಗೂ ಬೆರೆಯಿರಿ. ಅದು ಹೆಚ್ಚು ಕ್ರಿಯಾಶೀಲತೆ ತಂದುಕೊಡುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ 5 ದಿನದಲ್ಲಿ ಶಾಶ್ವತವಾದ ಪರಿಹಾರ. ಶ್ರೀ ತೇಜಸ್ವಿ ನಾರಾಯಣಭಟ್ call/ WhatsApp PH:- 9945665025
ಮಿಥುನ ರಾಶಿ
ಪದೇ ಪದೆ ದೇಹಾಲಸ್ಯ, ಅನಾರೋಗ್ಯಗಳಿದ್ದರೆ ತುಸು ವಿಶ್ರಾಂತಿ ಪಡೆಯಿರಿ.
ಕರ್ಕಾಟಕ ರಾಶಿ
ನಿಮ್ಮ ಮನಸ್ಸಂಕಲ್ಪಗಳ ಪ್ರಕಾರದಂತೆಯೇ ಜೀವನ ಮುಂದುವರಿಸಬೇಕೆಂಬ ಹಠ ಬೇಡ. ಎಲ್ಲಾ ಭಾನುವಾರವೂ ರಜಾ ದಿನವಾಗಿರಬಹುದು. ಆದರೆ ಎಲ್ಲಾ ರಜಾ ದಿನಗಳು ಭಾನುವಾರ ಆಗಲಿಕ್ಕೆ ಸಾಧ್ಯವಿಲ್ಲ. ಹಾಗಾಗಿ ವ್ಯವಹರಿಸುವಾಗ ತಾಳ್ಮೆಯಿರಲಿ.
ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ 5 ದಿನದಲ್ಲಿ ಶಾಶ್ವತವಾದ ಪರಿಹಾರ. ಶ್ರೀ ತೇಜಸ್ವಿ ನಾರಾಯಣಭಟ್ call/ WhatsApp PH:- 9945665025
ಸಿಂಹ ರಾಶಿ
ವಿನಾಕಾರಣ ಮನೆಯಲ್ಲಿ ಮನಸ್ತಾಪದ ಸಂದರ್ಭಗಳು ಎದುರಾಗುವ ಸಂದರ್ಭವಿರುತ್ತದೆ. ಸಣ್ಣಪುಟ್ಟ ವಿಷಯಗಳನ್ನು ದೊಡ್ಡದು ಮಾಡಬೇಡಿ. ತಪ್ಪು ಮಾಡುವುದು ಮನುಜ ಸ್ವಭಾವ. ಅಂತಹ ವ್ಯಕ್ತಿಗಳನ್ನು ಕ್ಷ ಮಿಸಿಬಿಡಿ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ 5 ದಿನದಲ್ಲಿ ಶಾಶ್ವತವಾದ ಪರಿಹಾರ. ಶ್ರೀ ತೇಜಸ್ವಿ ನಾರಾಯಣಭಟ್ call/ WhatsApp PH:- 9945665025
ಕನ್ಯಾ ರಾಶಿ
ವಿಶೇಷವಾಗಿ ನಿಮಗೆ ತಿಳಿಯಲಾಗದಂತಹ ಅನಿವಾರ್ಯ ಖರ್ಚಿನ ಪ್ರಸಂಗಗಳು ಎದುರಾಗುವುದು. ಅತ್ಯಂತ ಆಪ್ತವಾದ ಗೆಳೆಯ ನಿಮಗೆ ಹಣಕಾಸಿನ ನೆರವನ್ನು ನೀಡುವನು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ 5 ದಿನದಲ್ಲಿ ಶಾಶ್ವತವಾದ ಪರಿಹಾರ. ಶ್ರೀ ತೇಜಸ್ವಿ ನಾರಾಯಣಭಟ್ call/ WhatsApp PH:- 9945665025
ತುಲಾ ರಾಶಿ
ಪ್ರತಿದಿನವೂ ನಿಮ್ಮ ಜವಾಬ್ದಾರಿಗಳು ಮಾನಸಿಕ ಒತ್ತಡವನ್ನು ತರುತ್ತಿವೆ. ಒಂದು ಸಮಸ್ಯೆಯನ್ನು ಬಗೆಹರಿಸುವಷ್ಟರಲ್ಲಿ ಮತ್ತೊಂದು ಸಮಸ್ಯೆ ಎದುರಾಗುವುದು. ಈ ಜವಾಬ್ದಾರಿ ಕೆಲಸ ಬೇಡವೇ ಬೇಡಪ್ಪ ಎಂದು ಅಂದುಕೊಳ್ಳುವಿರಿ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ 5 ದಿನದಲ್ಲಿ ಶಾಶ್ವತವಾದ ಪರಿಹಾರ. ಶ್ರೀ ತೇಜಸ್ವಿ ನಾರಾಯಣಭಟ್ call/ WhatsApp PH:- 9945665025
ವೃಶ್ಚಿಕ ರಾಶಿ
ಸದ್ಯದ ಪರಿಸ್ಥಿತಿಯಲ್ಲಿ ಸ್ವತಂತ್ರ ನಿರ್ಣಯ ತೆಗೆದುಕೊಳ್ಳಲು ಆಗುತ್ತಿಲ್ಲ. ಈ ಬಗ್ಗೆ ಸ್ನೇಹಿತರ ಮತ್ತು ಬಂಧುಗಳಿಂದ ಸಲಹೆಗಳನ್ನು ಸ್ವೀಕರಿಸಲು ಹಿಂಜರಿಯಬೇಡಿ. ಪರರ ಸಲಹೆ ಪಡೆಯುವುದು ಅವಮಾನದ ಪ್ರಸಂಗವಲ್ಲ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ 5 ದಿನದಲ್ಲಿ ಶಾಶ್ವತವಾದ ಪರಿಹಾರ. ಶ್ರೀ ತೇಜಸ್ವಿ ನಾರಾಯಣಭಟ್ call/ WhatsApp PH:- 9945665025
ಧನಸ್ಸು ರಾಶಿ
ಅತ್ಯಂತ ಭಾವುಕರಾಗುವ ನೀವು ಕೆಲವೊಮ್ಮೆ ನಿಮ್ಮ ಮನಸ್ಸಿನ ಎಲ್ಲ ವಿಚಾರವನ್ನು ಪರರ ಮುಂದೆ ಹೇಳಿಕೊಳ್ಳುವಿರಿ. ಇದರಿಂದ ಬೇರೊಂದು ಅರ್ಥವೇ ಪ್ರಚಾರಕ್ಕೆ ದೊರೆಯುವುದು. ಆದ್ದರಿಂದ ದುರ್ಗಾ ಜಪ ಮಾಡಿ. ಹಣಕಾಸಿನ ತೊಂದರೆ ಇರುವುದಿಲ್ಲ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ 5 ದಿನದಲ್ಲಿ ಶಾಶ್ವತವಾದ ಪರಿಹಾರ. ಶ್ರೀ ತೇಜಸ್ವಿ ನಾರಾಯಣಭಟ್ call/ WhatsApp PH:- 9945665025
ಮಕರ ರಾಶಿ
ಈದಿನ ನಿಮ್ಮ ಮಡದಿಯ ಮಾತು ಕೇಳುವುದರಿಂದ ಅಧಿಕ ಲಾಭಾಂಶವನ್ನೇ ಹೊಂದುವಿರಿ. ಪತ್ನಿ-ಪುತ್ರರಲ್ಲಿಯ ಅಸಮಾಧಾನ ತಿಳಿಗೊಳ್ಳುವುದು. ಆರೋಗ್ಯ ಉತ್ತಮ.ಬೇಡದ ವಿಚಾರಗಳು ನಿಮಗೆ ಘಾಸಿ ಮಾಡುವುದು. ಪ್ರಯಾಣದಲ್ಲಿ ಎಚ್ಚರ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ 5 ದಿನದಲ್ಲಿ ಶಾಶ್ವತವಾದ ಪರಿಹಾರ. ಶ್ರೀ ತೇಜಸ್ವಿ ನಾರಾಯಣಭಟ್ call/ WhatsApp PH:- 9945665025
ಕುಂಭ ರಾಶಿ
ಹಳೆಯ ವೈಭವಗಳನ್ನು ನೆನೆಯುತ್ತ ಕೂತರೆ ಭವಿಷ್ಯ ಉಜ್ವಲವಾಗದು. ಭವಿಷ್ಯದ ಬಗ್ಗೆ ನೀವೀಗ ದಿಟ್ಟ ನಿರ್ಧಾರಗಳನ್ನು ಕೈಕೊಳ್ಳಬೇಕು. ಮುಖ್ಯವಾಗಿ ಆಲಸ್ಯದಿಂದ ಈ ದಿನ ಹೊರ ಬರಬೇಕು. ಗಟ್ಟಿ ನಿರ್ಧಾರ ಮಾಡಿ ಮುಂದಡಿ ಇಡಿ. ಸ್ಥಾನಮಾನಗಳು ನಿಮ್ಮನ್ನು ಹುಡುಕಿಕೊಂಡು ಬರುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ 5 ದಿನದಲ್ಲಿ ಶಾಶ್ವತವಾದ ಪರಿಹಾರ. ಶ್ರೀ ತೇಜಸ್ವಿ ನಾರಾಯಣಭಟ್ call/ WhatsApp PH:- 9945665025
ಮೀನಾ ರಾಶಿ
ನಡೆಯುವ ವ್ಯಕ್ತಿ ಎಡವುವಂತೆ ಈ ದಿನ ಕೆಲಸ ಕಾರ್ಯಗಳಲ್ಲಿ ಹಿನ್ನಡೆ. ಅಧಿಕ ಖರ್ಚು ಎದುರಾಗುವುದು. ಸಕಾರಾತ್ಮಕ ಚಿಂತನೆಯಿಂದ ಮಾಡುವ ಕೆಲಸಗಳು ನಿಮಗೆ ಗೌರವ ತೋರುವುದು.ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ 5 ದಿನದಲ್ಲಿ ಶಾಶ್ವತವಾದ ಪರಿಹಾರ. ಶ್ರೀ ತೇಜಸ್ವಿ ನಾರಾಯಣಭಟ್ call/ WhatsApp PH:- 9945665025
EmoticonEmoticon