ಹೋಟೆಲ್ ನಲ್ಲಿ ಕುಳಿತಿದ್ದ ಯುವತಿಗೆ ಹಳೆಯ ಗೆಳೆಯನ ಗ್ಯಾಂಗ್ ನ ದಾಳಿ: ಚೂರಿ ಇರಿತ ಮಂಗಳೂರು : ತನ್ನ ಗೆಳೆಯರೊಂದಿಗೆ ಯುವತಿಯೊಬ್ಬರು ಹೋಟೆಲ್ ನಲ್ಲಿ ಕುಳಿತಿದ್ದಾಗ ಆಕೆಯ ಹಳೆ ಪರಿಚಯದ ಸ್ನೇಹಿತ ಮತ್ತು ಆತನ ಗೆಳೆಯರು ಏಕಾಏಕಿ ದಾಳಿ ನಡೆಸಿದ ಘಟನೆ ಮಂಗಳೂರ... Suddi G ಸುದ್ದಿ ಲೋಕ
ʼವರ್ಕ್ ಫ್ರಂ ಹೋಂʼ ಕುರಿತು ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ ನವದೆಹಲಿ: ಕೊರೊನಾ ಲಾಕ್ ಡೌನ್ ಹಲವು ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಮಾಡುವಂತೆ ಮಾಡಿದೆ. ಮೊದಮೊದಲು ಕಠಿಣವೆನಿಸಿದ್ದ ವರ್ಕ್ ಫ್ರಂ ಹೋಂ ಪದ್ಧತಿಗೆ ಈ ಉದ್ಯೋಗಿ... Suddi G ಉದ್ಯೋಗ
'ಆದಾಯ ತೆರಿಗೆ' ಸಂಬಂಧಿತ ದಾಖಲೆಗಳನ್ನು ಎಷ್ಟು ವರ್ಷ ಇಟ್ಟುಕೊಳ್ಳಬೇಕು.? ಇಲ್ಲಿದೆ ಬಹು ಮುಖ್ಯ ಮಾಹಿತಿ ನೀವು ಕಾನೂನು ಪ್ರಕಾರ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಫೈಲ್ ಮಾಡುವವರಾಗಿದ್ದರೆ, ಪ್ರತಿ ವರ್ಷ ಒಂದಿಷ್ಟು ದಾಖಲೆಗಳು, ಕಡತಗಳ ಬಂಡಲ್ ಈ ರಿಟರ್ನ್ಸ್ನ ಸಾಕ್ಷಿಯಾಗಿ... Suddi G ಸುದ್ದಿ ಲೋಕ
ಶುಲ್ಕ ಕಡಿತ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಟೆನ್ಶನ್ :4500 ಶಾಲೆಗಳು ಬಂದ್ ಆಗುವ ಸಾಧ್ಯತೆ ರಾಯಚೂರು (ಜ.31): ಶಾಲಾ ಶುಲ್ಕ ಕಡಿತ ಬೆನ್ನಲ್ಲೇ ಶುರುವಾಯ್ತು ಸರ್ಕಾರಕ್ಕೆ ಮತ್ತೊಂದು ಟೆನ್ಷನ್. ಕಲ್ಯಾಣ ಕರ್ನಾಟಕ ಭಾಗದ 4500 ಶಾಲೆಗಳು ಬಂದ್ ಆಗುವ ಸಾಧ್ಯತೆ ಇದೆ.... Suddi G ಶಿಕ್ಷಣ ಸುದ್ದಿ
ಹೆಚ್ಚಿನ ವೇತನ ಪಡೆಯುವವರಿಗೆ 'ಶಾಕಿಂಗ್ ನ್ಯೂಸ್' ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಬಜೆಟ್ ಮಂಡಿಸಲಿದ್ದು, ದೇಶದ ಜನರಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಲಕ್ಷಾಂತರ ರೂಪಾಯಿ ಸಂಬಳ ಪಡೆಯುವ ವ್ಯ... Suddi G ಸುದ್ದಿ ಲೋಕ
ಗ್ರೀನ್ ಟೀ ಮತ್ತು ಗ್ರೀನ್ ಕಾಫಿಯಲ್ಲಿ ತೂಕ ಇಳಿಸಲು ಯಾವುದು ಬೆಸ್ಟ್. ? ತೂಕ ನಷ್ಟಕ್ಕೆ ಕೆಲವರು ಗ್ರೀನ್ ಟೀಯನ್ನು ಸೇವಿಸುತ್ತಾರೆ. ಇದು ಉರಿಯೂತದ ಗುಣಗಳನ್ನು ಹೊಂದಿದ್ದು, ಇದು ತೂಕವನ್ನು ಬಹಳ ಬೇಗ ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಆದರೆ ತ... Suddi G ಆರೋಗ್ಯ
ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕ ವಿಸ್ತರಣೆ ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2021 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ... Suddi G ಶಿಕ್ಷಣ ಸುದ್ದಿ
9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಮಹತ್ವದ ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ ಬೆಂಗಳೂರು, (ಜ.30): ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶೈಕ್ಷಣಿಕ ಕ್ಷೇತ್ರ ಇದೀಗ ಹಂತ-ಹಂತವಾಗಿ ಶುರುವಾಗುತ್ತಿದೆ. ಮೊದಲ ಹಂತದಲ್ಲಿ ಈಗಾಗಲೇ ಎಸ್ಎಸ್ಎಲ್... Suddi G ಶಿಕ್ಷಣ ಸುದ್ದಿ
BREAKING : 'ಕೊರೊನಾ ಬುಲೆಟಿನ್' : ರಾಜ್ಯದಲ್ಲಿ ಇಂದು 464 ಜನರಿಗೆ ಸೋಂಕು ಧೃಡ, ಇಬ್ಬರು ಬಲಿ ಬೆಂಗಳೂರು : ರಾಜ್ಯದಲ್ಲಿ ಇಂದು 464 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,38, 865 ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇ... Suddi G ಆರೋಗ್ಯ
ಗುಡ್ ನ್ಯೂಸ್: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ ಚಿತ್ರದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕ... Suddi G ಉದ್ಯೋಗ
ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಸಿಹಿಸುದ್ದಿ : ಅರ್ಹ ರೈತರಿಗೆ ಸಾಲಮನ್ನಾ ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ತಾಂತ್ರಿಕ ಕಾರಣಗಳಿಂದ 2018-19 ನೇ ಸಾಲ ಮನ್ನಾ ಯೋಜನೆ ತಲುಪದ ರೈತರಿಗೆ ಕೂಡಲೇ ಸ... Suddi G ಸುದ್ದಿ ಲೋಕ
ಖಾಸಗಿ ಶಾಲೆಗಳು ಡೊನೇಷನ್, ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ: ಶುಲ್ಕ ನಿಗದಿ ಮಾಡಿದ ಸರ್ಕಾರ ಬೆಂಗಳೂರು : ಖಾಸಗಿ ಶಾಲೆಯ ಶುಲ್ಕ ನಿಗದಿಪಡಿಸಿದ ಸರ್ಕಾರ, ಪ್ರಸಕ್ತ ಸಾಲಿಗೆ ಸೀಮಿತಗೊಳಿಸಿ ರಾಜ್ಯದ ಯಾವುದೇ ಮಾದರಿ ಪಠ್ಯಕ್ರಮದ ಖಾಸಗಿ ಶಾಲೆಗಳು 2019ರಲ್ಲಿ ಪಡೆದ ಬೋಧ... Suddi G ಶಿಕ್ಷಣ ಸುದ್ದಿ
ಕುಟುಂಬಗಳು ಬದುಕುವ ಕ್ರಮವೇ ನಾಗರಿಕತೆ ಮಕ್ಕಳಿಗೆ ಶಿಸ್ತನ್ನು ಕಲಿಸುವುದು ಹೇಗೆ ಎಂಬುದು ಎಲ್ಲ ಮನೆಗಳಲ್ಲಿ ಸಾಮಾನ್ಯ ವಾದ ಒಂದು ಪ್ರಶ್ನೆ. ಮಕ್ಕಳಿರಲಿ, ಯಾರೇ ಇರಲಿ; ಕೆಲವು ಕೆಲಸಗಳನ್ನು ನಾವು ಹೇಳಿ ಮಾಡಿಸ ಬ... Suddi G ಸುದ್ದಿ ಲೋಕ
Big News : ರಾಜ್ಯ ಪೊಲೀಸರಿಗೆ ಸಿಹಿ ಸುದ್ದಿ- ವಾರದ ರಜೆ ಕಡ್ಡಾಯವಾಗಿ ನೀಡುವಂತೆ ಸುತ್ತೋಲೆ ಹೊರಡಿಸಿದ DG & IGP ಪ್ರವೀಣ್ ಸೂದ್ ಬೆಂಗಳೂರು: ರಾಜ್ಯ ಪೊಲೀಸರಿಗೆ ಸಿಹಿ ಸಿಕ್ಕಿದ್ದು,ಪೊಲೀಸರಿಗೆ ವಾರದ ರಜೆ ಕಡ್ಡಾಯಗೊಳಿಸುವಂತೆ DG & IGP ಪ್ರವೀಣ್ ಸೂದ್ ಸುತ್ತೋಲೆ ಹೊರಡಿಸಿದ್ದಾರೆ. ಅದ್ರಂತೆ, ... Suddi G ಸರ್ಕಾರಿ ನೌಕರರ ಬಗ್ಗೆ
ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಸಿಹಿಸುದ್ದಿ! ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು 61 ಲಕ್ಷ ಪಿಂಚಣಿದಾರರಿಗೆ ಪ್ರಸಕ್ತ ಹಣದುಬ್ಬರ ದರ ಶೇ.28ರ ಪ್ರಕಾರ ತುಟ್ಟಿ ಭತ್ಯೆ (ಡಿಎ) ಮತ್ತು ತುಟ್ಟಿ ಭತ್ಯೆ (ಡಿಆರ್ ... Suddi G ಸರ್ಕಾರಿ ನೌಕರರ ಬಗ್ಗೆ
Big Breaking News: ಜೂನ್ 14 ರಿಂದ SSLC ಪರೀಕ್ಷೆ ಶುರು, ಇಲ್ಲಿದೆ ತಾತ್ಕಾಲಿಕ ವೇಳಾಪಟ್ಟಿ ಬೆಂಗಳೂರು : ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ತಾತ್ಕಾಲಿಕವಾಗಿ ದಿನಾಂಕ ನಿಗದಿ ಪಡಿಸಲಾಗಿದ... Suddi G ಶಿಕ್ಷಣ ಸುದ್ದಿ
ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ವಿವಿಧ ಹುದ್ದೆಗಳಿಗೆ BEL ನಿಂದ ಅರ್ಜಿ ಆಹ್ವಾನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಬಿಇಎಲ್ ನ ಅಧಿಕೃತ ವೆ... Suddi G ಉದ್ಯೋಗ
ರಾಜ್ಯದ 'ಸರ್ಕಾರಿ ನೌಕರ'ರಿಗೆ ಭರ್ಜರಿ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ 2021ನೇ ಸಾಲಿನ 'ಗಳಿಕೆ ರಜೆ ಅಧ್ಯರ್ಪಿಸಿ ನಗಧೀಕರಣ'ಕ್ಕೆ ಅನುಮತಿ ಬೆಂಗಳೂರು : 2021ನೇ ಸಾಲಿನ ಬ್ಲಾಕ್ ಅವಧಿಗೆ ಗರಿಷ್ಟ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ಆಧ್ಯರ್ಪಿಸಿ ರಜಾ ವೇತನಕ್ಕೆ ಸಮನಾದ ನಗದೀಕರಣ ಸೌಲಭ್ಯ ಪಡೆಯುವ ಯೋಜನೆಯನ್ನ... Suddi G ತಾಜಾ ಸುದ್ದಿ
ಇವುಗಳಲ್ಲಿ ನೀವು ಒಂದನ್ನು ಸೇವಿಸಿದರೆ ಸಾಕು ಗ್ಯಾಸ್ಟ್ರಿಕ್ ಸಮಸ್ಯೆ ಬರುವುದೇ ಇಲ್ಲ..!? ಗ್ಯಾಸ್ಟ್ರಿಕ್ ಸಾಮಾನ್ಯ ಸಮಸ್ಯೆಯಾಗಿದ್ದು ಅದು ಜೀವನದ ಗುಣಮಟ್ಟವನ್ನು ತೀವ್ರವಾಗಿ ಪರಿಣಾಮ ಬೀರುತ್ತದೆ. ಆಮ್ಲೀಯತೆಯು (ಗ್ಯಾಸ್ಟ್ರಿಕ್) ಎದೆಯಲ್ಲಿ ಸುಡುವ ಸಂವೇದನೆ ಮತ... Suddi G ಆರೋಗ್ಯ
ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ನವದೆಹಲಿ: ಕೊಬ್ಬರಿ ಮೇಲಿನ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದ್ದು, ಈ ಮೂಲಕ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕನಿಷ್ಠ ಬೆಂಬಲ ಬೆಲೆಯನ್ನು ... Suddi G ತಾಜಾ ಸುದ್ದಿ
BIG BREAKING : ಬೆಳಗಾವಿಯಲ್ಲಿ ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಬೆಳಗಾವಿ : ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ರಾಯಬಾಗ ರೈಲ್... Suddi G ಸುದ್ದಿ ಲೋಕ
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನವದೆಹಲಿ : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಗ್ರಾಮೀಣಾ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ 2020-21 ನೇ ಹಣಕಾಸ... Suddi G ಸರ್ಕಾರಿ ಯೋಜನೆಗಳು
ಬಿಜೆಪಿ -ಜೆಡಿಎಸ್ ದೋಸ್ತಿ : ಪಟ್ಟ ಬಿಟ್ಟುಕೊಡಲು ಕಮಲ ಪಾಳಯ ಒಪ್ಪಿಗೆ? ಬೆಂಗಳೂರು (ಜ.27): ವಿಧಾನಪರಿಷತ್ತಿನ ಸಭಾಪತಿ ಸ್ಥಾನವನ್ನು ಜೆಡಿಎಸ್ಗೆ ಬಿಟ್ಟುಕೊಡಲು ಬಿಜೆಪಿ ತಾತ್ವಿಕವಾಗಿ ಒಪ್ಪಿಕೊಂಡಿದ್ದು, ಈ ಬಗ್ಗೆ ಬುಧವಾರ ಸ್ಪಷ್ಟಚಿತ್ರಣ ... Suddi G ರಾಜಕೀಯ ಸುದ್ದಿ
ಖಾಸಗಿ ಶಾಲಾ ಮಕ್ಕಳ ಪೋಷಕರೇ ಗಮನಿಸಿ : ಸಿದ್ಧವಾಗಿದೆ ಹೊಸ ಸೂತ್ರ ಬಾಗಲಕೋಟೆ (ಜ.24): ಖಾಸಗಿ ಶಾಲೆಗಳ ಶುಲ್ಕ ಕಟ್ಟುವ ವಿಷಯದಲ್ಲಿ ಸರ್ಕಾರದ ಮುಂದೆ ಮೂರು ವಿಧಗಳ ಸೂತ್ರವಿದ್ದು, ಶೀಘ್ರದಲ್ಲಿಯೇ ಅಂತಿಮ ನಿರ್ಧಾರದೊಂದಿಗೆ ಒಂದು ಸೂತ್ರವನ... Suddi G ಶಿಕ್ಷಣ ಸುದ್ದಿ
'ವೃತ್ತಿ ಶಿಕ್ಷಕರ ಸಮಸ್ಯೆಗೆ ಶೀಘ್ರ ಪರಿಹಾರ' ಬೆಂಗಳೂರು: 'ವಿವಿಧ ಇಲಾಖೆಗಳಲ್ಲಿ ವಿಲೀನಗೊಂಡಿರುವ ವೃತ್ತಿ ಶಿಕ್ಷಕರು (ಕ್ರಾಫ್ಟ್ ಟೀಚರ್ಸ್) ಮತ್ತು ಜೆಒಸಿ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರ... Suddi G ಶಿಕ್ಷಣ ಸುದ್ದಿ
BIG NEWS: ನೇಮಕಾತಿ ನಿಯಮ ಬದಲು, ಪ್ರೌಢಶಾಲೆ ಶಿಕ್ಷಕರಾಗಲು ಪಿಜಿ ಕಡ್ಡಾಯ -ಬಿಎಡ್, ಸಿಇಟಿ, ಪದವಿ ಅಂಕಗಳೂ ಪರಿಗಣನೆ ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಪರಿಷತ್ ಮಾನದಂಡಗಳ ಅನ್ವಯ ರಾಜ್ಯದ ಶಿಕ್ಷಣ ವ್ಯವಸ್ಥೆಗೆ ಅನುಕೂಲವಾಗುವಂತೆ ಪ್ರೌಢಶಾಲೆ ಶ... Suddi G ಶಿಕ್ಷಣ ಸುದ್ದಿ
ಕೇಂದ್ರ ಸರ್ಕಾರದಿಂದ 'ದೇಶದ ಜನತೆಗೆ' ಗುಡ್ ನ್ಯೂಸ್: 2022ರ ಆಗಸ್ಟ್ 15ರ ವೇಳೆಗೆ 'ಎಲ್ಲರಿಗೂ ಮನೆ' ಅಮಿತ್ ಶಾ ಘೋಷಣೆ ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ 2022ರ ಆಗಸ್ಟ್ 15ರೊಳಗೆ ದೇಶದ ಪ್ರತಿಯೊಬ್ಬ ಪ್ರಜೆಗೂ ಮನೆ ಒದಗಿಸಲಿದೆ ಎಂಬ ಸಂಪೂರ... Suddi G ಸರ್ಕಾರಿ ಯೋಜನೆಗಳು
BIG NEWS : 'ವಿವಾಹಿತ ಹೆಣ್ಮಕ್ಕಳಿಗೆ' ಅನುಕಂಪದ ಮೇಲೆ ನೌಕರಿ ಕೊಡಲು ನಿಯಮ ತಿದ್ದುಪಡಿಗೆ ರಾಜ್ಯ ಸಚಿವ ಸಂಪುಟ ಅಸ್ತು ಬೆಂಗಳೂರು : ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಸಚಿವ ಸಂಪುಟ ಸಭೆ ನಡೆಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಏನೆಲ್ಲಾ ತೀರ್ಮಾನ ಕೈಗೊಳ್... Suddi G ಸುದ್ದಿ ಲೋಕ
ಈ ಕಾರಣಕ್ಕೆ ʼ2 ನಿಮಿಷʼಗಳ ಕಾಲ ಸ್ತಬ್ಧವಾಗಲಿದೆ ಭಾರತ: ʼಕೇಂದ್ರ ಸರ್ಕಾರʼದಿಂದ ಹೊಸ ಆದೇಶ ನವದೆಹಲಿ: ಜನವರಿ 30ಕ್ಕೆ ಮಹಾತ್ಮ ಗಾಂಧಿಯವರ ಪುಣ್ಯತಿಥಿ.. ಈ ದಿನವನ್ನ ಪ್ರತಿ ಬಾರಿಯೂ ಹುತಾತ್ಮರ ದಿನ ಅಂತಾನೇ ಆಚರಿಸಲಾಗ್ತಿದೆ. ಈ ದಿನಕ್ಕೆ ಸಂಬಂಧಿಸಿದಂತೆ ದೇಶದ ಎಲ... Suddi G ಸುದ್ದಿ ಲೋಕ
ಶಾಲಾ ಶುಲ್ಕ ಕಡಿತ: ಮಕ್ಕಳನ್ನು ಶಾಲೆಗೆ ಕಳಿಸುವ ಪೋಷಕರಿಗೆ ಇಲ್ಲಿದೆ ಗುಡ್ ನ್ಯೂಸ್ ಬೆಂಗಳೂರು: ಖಾಸಗಿ ಶಾಲೆ ಶುಲ್ಕದಲ್ಲಿ ಶೇಕಡ 35 ರಷ್ಟು ಕಡಿತ ಮಾಡಲು ಶೀಘ್ರದಲ್ಲೇ ಆದೇಶ ಹೊರಡಿಸುವ ಸಾಧ್ಯತೆ ಇದೆ. ಶುಲ್ಕ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ಸರ್ಕಾರಕ... Suddi G ಶಿಕ್ಷಣ ಸುದ್ದಿ
ರಾಜ್ಯದ ಜನತೆಗೆ ಸಿಹಿಸುದ್ದಿ : ಇಂದಿನಿಂದ ಮನೆ ಬಾಗಿಲಿಗೆ `ಜನಸೇವಕ' ಯೋಜನೆ ಆರಂಭ ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರಿ ಸೇವೆ ತಲುಪಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲ... Suddi G ತಾಜಾ ಸುದ್ದಿ
60 ಸಾವಿರ ರೂ.ಗೆ ನವಜಾತ ಮಕ್ಕಳ ಮಾರಾಟ : ದಂಧೆಯನ್ನು ಭೇದಿಸಿ 9 ಜನರನ್ನು ಬಂದಿಸಿದ ಮುಂಬೈ ಪೊಲೀಸ್ ಮುಂಬೈ : ಬಾಂದ್ರಾ ರೈಲು ನಿಲ್ದಾಣ ಸಮೀಪದ ಖೇರ್ವಾಡಿ ಬಡಾವಣೆಯಲ್ಲಿ ನವಜಾತ ಶಿಶುಗಳ ಮಾರಾಟ ದಂಧೆಗೆ ಸಂಬಂಧಿಸಿದಂತೆ ವೈದ್ಯ ಸೇರಿದಂತೆ ಒಂಬತ್ತು ಮಂದಿಯನ್ನು ಮುಂಬೈ ಪೊಲೀ... Suddi G ಸುದ್ದಿ ಲೋಕ
ಯುವಕರಿಗೆ ಗುಡ್ ನ್ಯೂಸ್: ಬೈಕ್ ಖರೀದಿಗೆ 25 ಸಾವಿರ ರೂ. ಸಹಾಯಧನ ಯಾದಗಿರಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನ ಬೈಕ್ ಖರೀದಿಗೆ ಸಹಾಯ ಧನ ಪಡೆಯಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ... Suddi G ಸುದ್ದಿ ಲೋಕ
ಸುಕನ್ಯಾ ಸಮೃದ್ಧಿ ಯೋಜನೆಗೆ ಪೋಸ್ಟ್ ಆಫೀಸ್ ನಲ್ಲಿ ಆನ್ ಲೈನ್ ಹಣ ಜಮೆ ಹೇಗೆ? ಹೆಣ್ಣುಮಕ್ಕಳ ಹೆಸರಲ್ಲಿ ಸುಕನ್ಯಾ ಸಮೃದ್ಧಿ ಖಾತೆ ತೆರೆದು, ಉಳಿತಾಯ ಆರಂಭಿಸುವುದಕ್ಕೆ ಹಲವರು ಆದ್ಯತೆ ನೀಡುತ್ತಾರೆ. ಏಕೆಂದರೆ ಇದರಿಂದ ತೆರಿಗೆ ಉಳಿತಾಯ ಮಾಡುವುದಕ್ಕೆ ... Suddi G ಸುದ್ದಿ ಲೋಕ
BIG NEWS : ಕೊರೊನಾ ವ್ಯಾಕ್ಸಿನ್ ಲಸಿಕೆ ಹಾಕಿಸಿಕೊಳ್ಳಲು ಈ 'ID CARD' ಕಡ್ಡಾಯ ನವದೆಹಲಿ : ಕೇಂದ್ರ ಸರ್ಕಾರ ಕೊರೊನಾ ಕೋವ್ಯಾಕ್ಸಿನ್ ಹಂಚಿಕೆಗೆ ಸಕಲ ಸಿದ್ದತೆ ನಡೆಸುತ್ತಿದೆ. ಜನವರಿ 16 ರಿಂದ ಲಸಿಕೆ ಲಭ್ಯವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗ... Suddi G ಆರೋಗ್ಯ
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲು ಆಗ್ರಹ ಬೆಳಗಾವಿ: 'ರಾಜ್ಯ ಸರ್ಕಾರವು ಈ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸದಿರುವುದು ವಿದ್ಯಾರ್ಥಿಗಳನ್ನು ಆತಂಕಕ್ಕೆ ತಳ್ಳಿ... Suddi G ಶಿಕ್ಷಣ ಸುದ್ದಿ
BREAKING : ಇಂಡೋನೇಷ್ಯಾದಲ್ಲಿ ವಿಮಾನ ಪತನ : 62 ಪ್ರಯಾಣಿಕರು, ಸಿಬ್ಬಂದಿ ಸಾವು ಇಂಡೋನೇಷ್ಯಾ : ರಾಜಧಾನಿ ಜಕಾರ್ತ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ನಂತರ 62 ಜನರಿದ್ದ ಶ್ರೀವಿಜಯ ಏರ್ ವಿಮಾನಸಂಪರ್ಕ ಕಳೆದುಕೊಂಡಿದೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸ... Suddi G ರಾಷ್ಟ್ರೀಯ ಸುದ್ದಿ
ಲಡಾಖ್ ನಲ್ಲಿ ಗಡಿ ದಾಟಿ ಬಂದಿದ್ದ ಚೀನಾ ಸೈನಿಕನನ್ನು ವಶಕ್ಕೆ ಪಡೆದ ಭಾರತೀಯ ಸೇನೆ ಲಡಾಖ್ : ಭಾರತದ ಗಡಿ ದಾಟಿ ಬಂದಿದ್ದ ಚೀನಾ ಸೈನಿಕನೋರ್ವನನ್ನು ಭಾರತೀಯ ಸೇನೆ ವಶಕ್ಕೆ ಪಡೆದುಕೊಂಡಿದೆ. ಲಡಾಖ್ ನ ಪ್ಯಾಂಗಾಂಗ್ ತ್ಸೋ ಸರೋವರದ ದಕ್ಷಿಣ ಭಾಗದಲ್ಲಿರುವ ಎಲ್ ಒ... Suddi G ರಾಷ್ಟ್ರೀಯ ಸುದ್ದಿ
BREAKING: ಬಾಲಾಕೋಟ್ ಏರ್ ಸ್ಟ್ರೈಕ್ ನಲ್ಲಿ 300 ಜನ ಸಾವು, ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್ ನವದೆಹಲಿ: 2019 ರ ಫೆಬ್ರವರಿ 26 ರಂದು ಭಾರತ ಬಾಲಾಕೋಟ್ ನಲ್ಲಿ ನಡೆಸಿದ ಏರ್ ಸ್ಟ್ರೈಕ್ ನಲ್ಲಿ 300 ಮಂದಿ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನದ ಮಾಜ... Suddi G ರಾಷ್ಟ್ರೀಯ ಸುದ್ದಿ
ಮದುವೆ ಮಾಡಿಸುವವರಿಗೇ ಈಗ ಹೆಣ್ಣು ಕೊಡುವವರಿಲ್ಲ!; ಸರ್ಕಾರದಿಂದ ಘೋಷಣೆ ಆಯ್ತು ಹೊಸ ಯೋಜನೆ ಬೆಂಗಳೂರು: ಯಾರದ್ದೇ ಮದುವೆ ಆಗಲಿ, ಅಲ್ಲಿ ಅರ್ಚಕರು ಇದ್ದೇ ಇರುತ್ತಾರೆ. ಅವರ ಮಂತ್ರಘೋಷ ಇಲ್ಲದೆಯೇ ಮದುವೆ ನಡೆಯುವುದೇ ಇಲ್ಲ. ಆದರೆ, ಈಗ ಮದುವೆ ಮಾಡಿಸುವ ಅರ್ಚಕರಿಗ... Suddi G ಸುದ್ದಿ ಲೋಕ